ನಾಗರೀಕರು ಕೊರೋನಾ ವೈರಸ್ ಬಗ್ಗೆ ಜಾಗೃತವಾಗಿರಬೇಕು: ಸಿದ್ದರಾಮಯ್ಯ

ನಾಗರೀಕರು ಕೊರೋನಾ ವೈರಸ್ ಬಗ್ಗೆ ಜಾಗೃತವಾಗಿರಬೇಕು: ಸಿದ್ದರಾಮಯ್ಯ

Suvarna News   | Asianet News
Published : Mar 14, 2020, 10:38 PM IST

ನೆಗಡಿ, ಕೆಮ್ಮು ಬಂದಿದೆ ಅಂದರೆ ಅದರ ಅರ್ಥ ಕರೋನಾ ಬಂದಿದೆ ಅಂತ ಅಲ್ಲ. ದೇಶದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಕೊರೋನಾ ಹಬ್ಬಿಲ್ಲ. ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಒಳಿತು ಎಂದಿದ್ದಾರೆ.

ಬೆಂಗಳೂರು(ಮಾ.14): ಕೊರೋನಾ ವೈರಸ್ ಬಗ್ಗೆ ಹೆಚ್ಚೇನು ಭಯ ಪಡುವ ಅಗತ್ಯವಿಲ್ಲ, ಆದರೂ ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೆಗಡಿ, ಕೆಮ್ಮು ಬಂದಿದೆ ಅಂದರೆ ಅದರ ಅರ್ಥ ಕರೋನಾ ಬಂದಿದೆ ಅಂತ ಅಲ್ಲ. ದೇಶದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಕೊರೋನಾ ಹಬ್ಬಿಲ್ಲ. ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಒಳಿತು ಎಂದಿದ್ದಾರೆ.

ಕರೋನಾ ವೈರಸ್ ಬಗ್ಗೆ ಸಿದ್ದರಾಮಯ್ಯ ಏನಂದ್ರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!