ನಾಗರೀಕರು ಕೊರೋನಾ ವೈರಸ್ ಬಗ್ಗೆ ಜಾಗೃತವಾಗಿರಬೇಕು: ಸಿದ್ದರಾಮಯ್ಯ

ನಾಗರೀಕರು ಕೊರೋನಾ ವೈರಸ್ ಬಗ್ಗೆ ಜಾಗೃತವಾಗಿರಬೇಕು: ಸಿದ್ದರಾಮಯ್ಯ

Published : Mar 14, 2020, 10:38 PM IST

ನೆಗಡಿ, ಕೆಮ್ಮು ಬಂದಿದೆ ಅಂದರೆ ಅದರ ಅರ್ಥ ಕರೋನಾ ಬಂದಿದೆ ಅಂತ ಅಲ್ಲ. ದೇಶದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಕೊರೋನಾ ಹಬ್ಬಿಲ್ಲ. ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಒಳಿತು ಎಂದಿದ್ದಾರೆ.

ಬೆಂಗಳೂರು(ಮಾ.14): ಕೊರೋನಾ ವೈರಸ್ ಬಗ್ಗೆ ಹೆಚ್ಚೇನು ಭಯ ಪಡುವ ಅಗತ್ಯವಿಲ್ಲ, ಆದರೂ ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೆಗಡಿ, ಕೆಮ್ಮು ಬಂದಿದೆ ಅಂದರೆ ಅದರ ಅರ್ಥ ಕರೋನಾ ಬಂದಿದೆ ಅಂತ ಅಲ್ಲ. ದೇಶದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಕೊರೋನಾ ಹಬ್ಬಿಲ್ಲ. ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಒಳಿತು ಎಂದಿದ್ದಾರೆ.

ಕರೋನಾ ವೈರಸ್ ಬಗ್ಗೆ ಸಿದ್ದರಾಮಯ್ಯ ಏನಂದ್ರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!