ಸೂರ್ಯಗ್ರಹಣ: ಬೆಂಗಳೂರು ಬನಶಂಕರಿ ದೇಗುಲದಲ್ಲಿ ಭಕ್ತರಿಂದ ವಿಶೇಷ  ಸೇವೆಗೆ ಅವಕಾಶವಿಲ್ಲ

ಸೂರ್ಯಗ್ರಹಣ: ಬೆಂಗಳೂರು ಬನಶಂಕರಿ ದೇಗುಲದಲ್ಲಿ ಭಕ್ತರಿಂದ ವಿಶೇಷ ಸೇವೆಗೆ ಅವಕಾಶವಿಲ್ಲ

Published : Jun 20, 2020, 11:20 AM IST

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಲಾಗಿದ್ದು, ಶನಿವಾರ ಸಂಜೆ ಪೂಜೆ ಬಳಿಕ ಬಂದ್ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಗ್ರಹಣ ಬಿಟ್ಟ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಂದ ಯಾವುದೇ ಸೇವೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. 

ಬೆಂಗಳೂರು (ಜೂ. 20): ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಲಾಗಿದ್ದು, ಶನಿವಾರ ಸಂಜೆ ಪೂಜೆ ಬಳಿಕ ಬಂದ್ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ. ಗ್ರಹಣ ಬಿಟ್ಟ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತರಿಂದ ಯಾವುದೇ ಸೇವೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!