ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

Published : Jun 20, 2020, 10:10 AM ISTUpdated : Jun 20, 2020, 10:31 AM IST

ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

 

ಬೆಂಗಳೂರು (ಜೂ. 20): ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!