ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

Published : Jun 20, 2020, 10:10 AM ISTUpdated : Jun 20, 2020, 10:31 AM IST

ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

 

ಬೆಂಗಳೂರು (ಜೂ. 20): ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!