ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

Published : Jun 20, 2020, 10:10 AM ISTUpdated : Jun 20, 2020, 10:31 AM IST

ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

 

ಬೆಂಗಳೂರು (ಜೂ. 20): ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!