ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

Suvarna News   | Asianet News
Published : Jul 30, 2020, 02:41 PM IST

ಕೊರೋನಾ ಟೆಸ್ಟ್‌ಗೆ ದರ ನಿಗದಿಪಡಿಸಿದ ರಾಜ್ಯ ಸರ್ಕಾರ| ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಕೆಲ ಖಾಸಗಿ ಆಸ್ಪತ್ರೆಗಳು| ಆದೇಶದ ಪಾಲನೆಯಾಗುತ್ತಿದಿಯಾ? ಅಂತ ತಿಳಿದುಕೊಳ್ಳಲು ರಹಸ್ಯ ಕಾರ್ಯಾಚರಣೆ ನಡೆಸಿದ ಸುವರ್ಣ ನ್ಯೂಸ್‌|

ಬೆಂಗಳೂರು(ಜು.30):  ಕೊರೋನಾ ಟೆಸ್ಟ್‌ ಮಾಡಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಷ್ಟೇ ದರ ನಿಗದಿ ಮಾಡಿ ಅಂತ ಸರ್ಕಾರ ಅದೇಶ ಹೊರಡಿಸಿದೆ. ಈ ಆದೇಶದ ಪಾಲನೆಯಾಗುತ್ತಿದಿಯಾ? ಅಂತ ತಿಳಿದುಕೊಳ್ಳಲು ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿದೆ.

ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

ಯಾವ ಯಾವ ಆಸ್ಪತ್ರೆಗಳಲ್ಲಿ ಎಸ್ಟೆಷ್ಟು ದುಡ್ಡು ತೆಗೆದುಕೊಳ್ತಾ ಇದಾರೆ ಎಂಬುದರ ಬಗ್ಗೆ ವಿವರವಾದ ಮಾಹಿ ಈ ವಿಡಿಯೋದಲ್ಲಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!