ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

ಕೊರೋನಾ ಕಷ್ಟದಲ್ಲಿ ಸುಲಿಗೆಗೆ ನಿಂತ ಖಾಸಗಿ ಹಾಸ್ಪಿಟಲ್ಸ್‌: ನಯ ವಂಚಕ ಆಸ್ಪತ್ರೆಗಳ ಅಸಲಿ ಬಣ್ಣ ಬಯಲು

Suvarna News   | Asianet News
Published : Jul 30, 2020, 02:41 PM IST

ಕೊರೋನಾ ಟೆಸ್ಟ್‌ಗೆ ದರ ನಿಗದಿಪಡಿಸಿದ ರಾಜ್ಯ ಸರ್ಕಾರ| ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಕೆಲ ಖಾಸಗಿ ಆಸ್ಪತ್ರೆಗಳು| ಆದೇಶದ ಪಾಲನೆಯಾಗುತ್ತಿದಿಯಾ? ಅಂತ ತಿಳಿದುಕೊಳ್ಳಲು ರಹಸ್ಯ ಕಾರ್ಯಾಚರಣೆ ನಡೆಸಿದ ಸುವರ್ಣ ನ್ಯೂಸ್‌|

ಬೆಂಗಳೂರು(ಜು.30):  ಕೊರೋನಾ ಟೆಸ್ಟ್‌ ಮಾಡಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಷ್ಟೇ ದರ ನಿಗದಿ ಮಾಡಿ ಅಂತ ಸರ್ಕಾರ ಅದೇಶ ಹೊರಡಿಸಿದೆ. ಈ ಆದೇಶದ ಪಾಲನೆಯಾಗುತ್ತಿದಿಯಾ? ಅಂತ ತಿಳಿದುಕೊಳ್ಳಲು ಸುವರ್ಣ ನ್ಯೂಸ್‌ ರಹಸ್ಯ ಕಾರ್ಯಾಚರಣೆ ನಡೆಸಿದೆ.

ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

ಯಾವ ಯಾವ ಆಸ್ಪತ್ರೆಗಳಲ್ಲಿ ಎಸ್ಟೆಷ್ಟು ದುಡ್ಡು ತೆಗೆದುಕೊಳ್ತಾ ಇದಾರೆ ಎಂಬುದರ ಬಗ್ಗೆ ವಿವರವಾದ ಮಾಹಿ ಈ ವಿಡಿಯೋದಲ್ಲಿದೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ