ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ

ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ

Published : Feb 10, 2025, 11:14 PM IST

ಅಪ್ಪ ಕಾಂಗ್ರೆಸ್ ಶಾಸಕ.. ಅಪ್ಪನ ಅಧಿಕಾರ ಬಲದಲ್ಲಿ ಮಗನ ದಬ್ಬಾಳಿಕೆ, ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅಂಧಾ ದರ್ಬಾರ್,  ದೆಹಲಿಯಲ್ಲಿ ಇರುವ ಬಿಜೆಪಿ ರೆಬೆಲ್ಸ್ ನಾಯಕರಿಗೆ ಬಿಗ್ ಶಾಕ್, ದೆಹಲಿಯಲ್ಲಿ ಇರುವ ರೆಬೆಲ್ಸ್ ನಾಯಕರಿಗೆ ಬಿಗ್ ಶಾಕ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ದರ್ಬಾರ್ ವಿಡಿಯೋ ಒಂದು ಭಾರಿ ಕೋಲಾಹಲ ಸೃಷ್ಟಿಸಿದೆ. ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದಿಸಿರುವ ವಿಡಿಯೋ ಇದಾಗಿದೆ. ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿದ್ದಾರೆ. ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ  ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ನಿನ್ನೆ ಮಧ್ಯರಾತ್ರಿ ದಾಳಿ ಮಾಡಿದ್ದರು. ಈ ವೇಳೆ ನಡೆದ ಘಟನೆಯ ವಿಡಿಯೋ ಲಭ್ಯವಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more