ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

Published : Jul 29, 2022, 01:39 PM ISTUpdated : Jul 29, 2022, 01:48 PM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು (ಜು. 29): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಸ್ಮೃತಿ ಇರಾನಿ ಯವರು ಸಂಸತ್ತಿನಲ್ಲಿ  ಶ್ರೀಮತಿ ಸೋನಿಯಾ ಗಾಂಧಿಯವರೊಂದಿಗೆ  ನಡೆದುಕೊಂಡ ರೀತಿ ನಿಜಕ್ಕೂ ಆಘಾತಕಾರಿಯಾಗಿದ್ದು. ಅವರ ಅಸಂಸದೀಯ ನಡವಳಿಕೆಯ ಬಗ್ಗೆ ಪ್ರತಿಭಟನೆಯ ಬದಲಾಗಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಗಣಹೋಮ ನಡೆಸಲಾಯಿತು. 

 ದೇವರು ಅವರಿಗೆ ಸೌಜನ್ಯ, ಶಾಂತಿ ಮತ್ತು ಸಾಮಾನ್ಯ ಜ್ಞಾನ ಕರುಣಿಸಲೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೋಮ ಮಾಡಿಸಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more