ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

Published : Jul 29, 2022, 01:39 PM ISTUpdated : Jul 29, 2022, 01:48 PM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು (ಜು. 29): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಸ್ಮೃತಿ ಇರಾನಿ ಯವರು ಸಂಸತ್ತಿನಲ್ಲಿ  ಶ್ರೀಮತಿ ಸೋನಿಯಾ ಗಾಂಧಿಯವರೊಂದಿಗೆ  ನಡೆದುಕೊಂಡ ರೀತಿ ನಿಜಕ್ಕೂ ಆಘಾತಕಾರಿಯಾಗಿದ್ದು. ಅವರ ಅಸಂಸದೀಯ ನಡವಳಿಕೆಯ ಬಗ್ಗೆ ಪ್ರತಿಭಟನೆಯ ಬದಲಾಗಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಗಣಹೋಮ ನಡೆಸಲಾಯಿತು. 

 ದೇವರು ಅವರಿಗೆ ಸೌಜನ್ಯ, ಶಾಂತಿ ಮತ್ತು ಸಾಮಾನ್ಯ ಜ್ಞಾನ ಕರುಣಿಸಲೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೋಮ ಮಾಡಿಸಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more