ಸೋಂಕಿತರಿಗೆ ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಸರಿಯಾದ ಚಿಕಿತ್ಸೆ

ಸೋಂಕಿತರಿಗೆ ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಸರಿಯಾದ ಚಿಕಿತ್ಸೆ

Published : Aug 01, 2020, 05:21 PM ISTUpdated : Aug 01, 2020, 05:25 PM IST

ಸೋಂಕಿತರಿಗೆ  ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ  ಸಿಗುತ್ತಿಲ್ಲ. ಪತ್ನಿಯ ಜೊತೆ ಕೊರೊನಾ ಸೋಂಕಿತ ಪತಿಯ ಅಳಲು ತೋಡಿಕೊಂಡಿದ್ದಾರೆ. ಪತ್ನಿಗೆ ವಿಡಿಯೋ ಕಾಲ್ ಮಾಡಿ ಸಂಕಷ್ಟ ತೋಡಿಕೊಂಡಿದ್ದಾರೆ.  ಅಪ್ಪನ ಸ್ಥಿತಿ ನೋಡಿ ಮಗ ಕಣ್ಣೀರು ಹಾಕಿದ್ದಾರೆ. 

ಬಾಗಲಕೋಟೆ (ಆ. 01): ಸೋಂಕಿತರಿಗೆ ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ  ಸಿಗುತ್ತಿಲ್ಲ. ಪತ್ನಿಯ ಜೊತೆ ಕೊರೊನಾ ಸೋಂಕಿತ ಪತಿಯ ಅಳಲು ತೋಡಿಕೊಂಡಿದ್ದಾರೆ. ಪತ್ನಿಗೆ ವಿಡಿಯೋ ಕಾಲ್ ಮಾಡಿ ಸಂಕಷ್ಟ ತೋಡಿಕೊಂಡಿದ್ದಾರೆ.  ಅಪ್ಪನ ಸ್ಥಿತಿ ನೋಡಿ ಮಗ ಕಣ್ಣೀರು ಹಾಕಿದ್ದಾರೆ. ಚಿಕಿತ್ಸೆ ಸಿಗುತ್ತಿಲ್ಲ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಎಷ್ಟೇ ಎಚ್ಚರಿಸಿದರೂ ಎಚ್ಚೆತ್ತುಕೊಳ್ಳದೇ ಇರುವುದು ದುರಾದೃಷ್ಟ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!