ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

Suvarna News   | Asianet News
Published : Oct 01, 2021, 01:45 PM IST

ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 

'ನೇಣು ಬಿಗಿದ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿಲ್ಲ. ಆತ್ಮಹತ್ಯೆ ಬಳಿಕ ಮಹೇಶ್ ಒಬ್ಬನೇ ಮೃತದೇಹ ಇಳಿಸಿದ್ದಾನೆ. ನಟ ವಿವೇಕ್ ಹಾಗೂ ಅವರ ಪಿಎ ಮಹೇಶ್ ಮೇಲೆ ಅನುಮಾನವಿದೆ' ಎಂದು ತಂದೆ ಮಾದಪ್ಪ ಹೇಳಿದ್ದಾರೆ.  ಕುಂಬಳಗೋಡಿನಲ್ಲಿರುವ ಸೌಜನ್ಯ ಫ್ಲಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!