ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

Suvarna News   | Asianet News
Published : Oct 01, 2021, 01:45 PM IST

ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 

'ನೇಣು ಬಿಗಿದ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿಲ್ಲ. ಆತ್ಮಹತ್ಯೆ ಬಳಿಕ ಮಹೇಶ್ ಒಬ್ಬನೇ ಮೃತದೇಹ ಇಳಿಸಿದ್ದಾನೆ. ನಟ ವಿವೇಕ್ ಹಾಗೂ ಅವರ ಪಿಎ ಮಹೇಶ್ ಮೇಲೆ ಅನುಮಾನವಿದೆ' ಎಂದು ತಂದೆ ಮಾದಪ್ಪ ಹೇಳಿದ್ದಾರೆ.  ಕುಂಬಳಗೋಡಿನಲ್ಲಿರುವ ಸೌಜನ್ಯ ಫ್ಲಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!