ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

ನಟ ವಿವೇಕ್, ಪಿಎ ಮಹೇಶ್ ಮೇಲೆ ಅನುಮಾನ, ಸೌಜನ್ಯ ಫ್ಲಾಟ್‌ಗೆ ಪೊಲೀಸರ ಭೇಟಿ

Suvarna News   | Asianet News
Published : Oct 01, 2021, 01:45 PM IST

ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. 

'ನೇಣು ಬಿಗಿದ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿಲ್ಲ. ಆತ್ಮಹತ್ಯೆ ಬಳಿಕ ಮಹೇಶ್ ಒಬ್ಬನೇ ಮೃತದೇಹ ಇಳಿಸಿದ್ದಾನೆ. ನಟ ವಿವೇಕ್ ಹಾಗೂ ಅವರ ಪಿಎ ಮಹೇಶ್ ಮೇಲೆ ಅನುಮಾನವಿದೆ' ಎಂದು ತಂದೆ ಮಾದಪ್ಪ ಹೇಳಿದ್ದಾರೆ.  ಕುಂಬಳಗೋಡಿನಲ್ಲಿರುವ ಸೌಜನ್ಯ ಫ್ಲಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!