ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್: ಪೊಲೀಸರಿಗೆ ಕಮಿಷನರ್ ಖಡಕ್ ಸೂಚನೆ

ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್: ಪೊಲೀಸರಿಗೆ ಕಮಿಷನರ್ ಖಡಕ್ ಸೂಚನೆ

Published : Oct 25, 2021, 02:55 PM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಪುಂಡಾಟ ಪ್ರಕರಣದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಳಿಕ ಕಮಿಷನರ್ ಕಮಲ್ ಪಂಥ್, ಅಲರ್ಟ್ ಆಗಿದ್ದಾರೆ. ಘಟನೆ ನಡೆದು 3 ದಿನವಾದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರನ್ನು ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಅ. 25): ನಿರ್ಮಾಪಕ ಸೌಂದರ್ಯ ಜಗದೀಶ್ (soundarya Jagadesh) ಪುತ್ರ ಸ್ನೇಹಿತ್ ಪುಂಡಾಟ ಪ್ರಕರಣದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಳಿಕ ಕಮಿಷನರ್ ಕಮಲ್ ಪಂಥ್, ಅಲರ್ಟ್ ಆಗಿದ್ದಾರೆ. ಘಟನೆ ನಡೆದು 3 ದಿನವಾದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರನ್ನು ಪ್ರಶ್ನಿಸಿದ್ದಾರೆ. 

'ಸಂಪೂರ್ಣ ಮಾಹಿತಿ ಕಲೆ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾರೇ ಇರಲಿ. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಿ' ಎಂದಿದ್ದಾರೆ. ಮಗನನ್ನು ಬಚಾವ್ ಮಾಡಲು ಸೌಂದರ್ಯ ಜಗದೀಶ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!