ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್: ಪೊಲೀಸರಿಗೆ ಕಮಿಷನರ್ ಖಡಕ್ ಸೂಚನೆ

ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್: ಪೊಲೀಸರಿಗೆ ಕಮಿಷನರ್ ಖಡಕ್ ಸೂಚನೆ

Suvarna News   | Asianet News
Published : Oct 25, 2021, 02:55 PM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಪುಂಡಾಟ ಪ್ರಕರಣದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಳಿಕ ಕಮಿಷನರ್ ಕಮಲ್ ಪಂಥ್, ಅಲರ್ಟ್ ಆಗಿದ್ದಾರೆ. ಘಟನೆ ನಡೆದು 3 ದಿನವಾದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರನ್ನು ಪ್ರಶ್ನಿಸಿದ್ದಾರೆ. 
 

ಬೆಂಗಳೂರು (ಅ. 25): ನಿರ್ಮಾಪಕ ಸೌಂದರ್ಯ ಜಗದೀಶ್ (soundarya Jagadesh) ಪುತ್ರ ಸ್ನೇಹಿತ್ ಪುಂಡಾಟ ಪ್ರಕರಣದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಳಿಕ ಕಮಿಷನರ್ ಕಮಲ್ ಪಂಥ್, ಅಲರ್ಟ್ ಆಗಿದ್ದಾರೆ. ಘಟನೆ ನಡೆದು 3 ದಿನವಾದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರನ್ನು ಪ್ರಶ್ನಿಸಿದ್ದಾರೆ. 

'ಸಂಪೂರ್ಣ ಮಾಹಿತಿ ಕಲೆ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾರೇ ಇರಲಿ. ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಿ' ಎಂದಿದ್ದಾರೆ. ಮಗನನ್ನು ಬಚಾವ್ ಮಾಡಲು ಸೌಂದರ್ಯ ಜಗದೀಶ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?