ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?

ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?

Published : Sep 04, 2025, 12:05 PM IST

ತಿಮರೋಡಿ ಮನೆಯಲ್ಲಿ ಸಭೆ ಸೇರಿ ಧರ್ಮಸ್ಥಳದ ವಿರುದ್ದ ಪಿತೂರಿ ನಡೆಸಲಾಗಿತ್ತು. ಧರ್ಮಸ್ಥಳಕ್ಕೆ ಹೇಗೆಲ್ಲಾ ಕಪ್ಪು ಮಸಿ ಬಳಿಯಬೇಕೆಂದು ಮುಹೂರ್ತ ಇಡಲಾಗಿತ್ತು. ತೀರ್ಪಿನ ಬಳಿಕ ಕಾನೂನು ಹೋರಾಟ ಹೇಗೆ ಎಂದು ಮೀಟಿಂಗ್ ನಡೆದಿತ್ತು.

ಜೂನ್ 16,2023ಕ್ಕೆ ಸಿಬಿಐ ಕೋರ್ಟ್​ ಸೌಜನ್ಯ ಪ್ರಕರಣದ ತೀರ್ಪು ಬಂತು. ಸೌಜನ್ಯ ಕೇಸ್​ ಅಂತಿಮ ತೀರ್ಪಿನ ಬಳಿಕ ತಿಮರೋಡಿ ಟೀಂ ಸಭೆ ನಡೆಸಿತ್ತು. ತಿಮರೋಡಿ ಮನೆಯಲ್ಲಿ ಸಭೆ ಸೇರಿ ಧರ್ಮಸ್ಥಳದ ವಿರುದ್ದ ಪಿತೂರಿ ನಡೆಸಲಾಗಿತ್ತು. ಧರ್ಮಸ್ಥಳಕ್ಕೆ ಹೇಗೆಲ್ಲಾ ಕಪ್ಪು ಮಸಿ ಬಳಿಯಬೇಕೆಂದು ಮುಹೂರ್ತ ಇಡಲಾಗಿತ್ತು. ತೀರ್ಪಿನ ಬಳಿಕ ಕಾನೂನು ಹೋರಾಟ ಹೇಗೆ ಎಂದು ಮೀಟಿಂಗ್ ನಡೆದಿತ್ತು. ಸಂತೋಷ್​ರಾವ್ ಬಿಟ್ಟು ಧರ್ಮಸ್ಥಳದೆಡೆ ಬೊಟ್ಟು ಮಾಡಲು ಸಂಚು ರೂಪಿಸಿದ್ದರು.

ಮಹೇಶ್​ ತಿಮರೋಡಿ ಮನೆಗೆ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಭೇಟಿಯಾಗಿದ್ದು, ಅಂದು ಸ್ಟಾನ್ಲಿ ಜೊತೆಗೆ ಒಡನಾಡಿಯ ಪರಶುರಾಮ್ ಕೂಡಾ ಇದ್ದರು. ತಿಮರೋಡಿ ಮನೇಲಿ ಸುದೀರ್ಘವಾಗಿ ಸ್ಟ್ಯಾನ್ಲಿ, ತಿಮರೋಡಿ ಚರ್ಚೆ ನಡೆಸಿದ್ದರು. ಸೌಜನ್ಯ ಹೋರಾಟ ಕಾನೂನುಬದ್ಧವಾಗಿ ಮುಂದುವರೆಸಲು ತೀರ್ಮಾನ ಮಾಡಲಾಗಿತ್ತು. ಸೌಜನ್ಯಾ ಪರ ಹೋರಾಟಕ್ಕೆ ಒಡನಾಡಿ ಸಂಸ್ಥೆ ಬೆಂಬಲ ಘೋಷಿಸಿದ್ದರು. ಭೇಟಿ ಬಳಿಕ ಹಲವು ಪ್ರತಿಭಟನೆಗಳನ್ನು ತಿಮರೋಡಿ & ಸ್ಟ್ಯಾನ್ಲಿ ನಡೆಸಿದ್ದರು. ಅಲ್ಲದೇ ನಿರಂತರವಾಗಿ ಧರ್ಮಸ್ಥಳ ಹಾಗೂ ವಿರೇಂದ್ರ ಹೆಗ್ಡೆ ವಿರುದ್ದ ಪ್ರತಿಭಟನೆ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more