ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?

ಎರಡು ವರ್ಷ... ಎರಡು ಗ್ಯಾಂಗ್.. ಒಂದೇ ತಲೆಬುರುಡೆ: ಬುರುಡೆ ಗ್ಯಾಂಗ್ ಷಡ್ಯಂತ್ರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತಾ?

Published : Sep 04, 2025, 12:05 PM IST

ತಿಮರೋಡಿ ಮನೆಯಲ್ಲಿ ಸಭೆ ಸೇರಿ ಧರ್ಮಸ್ಥಳದ ವಿರುದ್ದ ಪಿತೂರಿ ನಡೆಸಲಾಗಿತ್ತು. ಧರ್ಮಸ್ಥಳಕ್ಕೆ ಹೇಗೆಲ್ಲಾ ಕಪ್ಪು ಮಸಿ ಬಳಿಯಬೇಕೆಂದು ಮುಹೂರ್ತ ಇಡಲಾಗಿತ್ತು. ತೀರ್ಪಿನ ಬಳಿಕ ಕಾನೂನು ಹೋರಾಟ ಹೇಗೆ ಎಂದು ಮೀಟಿಂಗ್ ನಡೆದಿತ್ತು.

ಜೂನ್ 16,2023ಕ್ಕೆ ಸಿಬಿಐ ಕೋರ್ಟ್​ ಸೌಜನ್ಯ ಪ್ರಕರಣದ ತೀರ್ಪು ಬಂತು. ಸೌಜನ್ಯ ಕೇಸ್​ ಅಂತಿಮ ತೀರ್ಪಿನ ಬಳಿಕ ತಿಮರೋಡಿ ಟೀಂ ಸಭೆ ನಡೆಸಿತ್ತು. ತಿಮರೋಡಿ ಮನೆಯಲ್ಲಿ ಸಭೆ ಸೇರಿ ಧರ್ಮಸ್ಥಳದ ವಿರುದ್ದ ಪಿತೂರಿ ನಡೆಸಲಾಗಿತ್ತು. ಧರ್ಮಸ್ಥಳಕ್ಕೆ ಹೇಗೆಲ್ಲಾ ಕಪ್ಪು ಮಸಿ ಬಳಿಯಬೇಕೆಂದು ಮುಹೂರ್ತ ಇಡಲಾಗಿತ್ತು. ತೀರ್ಪಿನ ಬಳಿಕ ಕಾನೂನು ಹೋರಾಟ ಹೇಗೆ ಎಂದು ಮೀಟಿಂಗ್ ನಡೆದಿತ್ತು. ಸಂತೋಷ್​ರಾವ್ ಬಿಟ್ಟು ಧರ್ಮಸ್ಥಳದೆಡೆ ಬೊಟ್ಟು ಮಾಡಲು ಸಂಚು ರೂಪಿಸಿದ್ದರು.

ಮಹೇಶ್​ ತಿಮರೋಡಿ ಮನೆಗೆ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಭೇಟಿಯಾಗಿದ್ದು, ಅಂದು ಸ್ಟಾನ್ಲಿ ಜೊತೆಗೆ ಒಡನಾಡಿಯ ಪರಶುರಾಮ್ ಕೂಡಾ ಇದ್ದರು. ತಿಮರೋಡಿ ಮನೇಲಿ ಸುದೀರ್ಘವಾಗಿ ಸ್ಟ್ಯಾನ್ಲಿ, ತಿಮರೋಡಿ ಚರ್ಚೆ ನಡೆಸಿದ್ದರು. ಸೌಜನ್ಯ ಹೋರಾಟ ಕಾನೂನುಬದ್ಧವಾಗಿ ಮುಂದುವರೆಸಲು ತೀರ್ಮಾನ ಮಾಡಲಾಗಿತ್ತು. ಸೌಜನ್ಯಾ ಪರ ಹೋರಾಟಕ್ಕೆ ಒಡನಾಡಿ ಸಂಸ್ಥೆ ಬೆಂಬಲ ಘೋಷಿಸಿದ್ದರು. ಭೇಟಿ ಬಳಿಕ ಹಲವು ಪ್ರತಿಭಟನೆಗಳನ್ನು ತಿಮರೋಡಿ & ಸ್ಟ್ಯಾನ್ಲಿ ನಡೆಸಿದ್ದರು. ಅಲ್ಲದೇ ನಿರಂತರವಾಗಿ ಧರ್ಮಸ್ಥಳ ಹಾಗೂ ವಿರೇಂದ್ರ ಹೆಗ್ಡೆ ವಿರುದ್ದ ಪ್ರತಿಭಟನೆ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more