ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ  ಹೃದಯಾಘಾತ ಆತಂಕ ಯಾಕೆ?

ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ ಹೃದಯಾಘಾತ ಆತಂಕ ಯಾಕೆ?

Published : Aug 07, 2023, 11:53 PM IST

ಮಲಗಿದ್ದಲ್ಲೇ ಪ್ರಾಣ ಬಿಟ್ಟ ವಿಜಯ ರಾಘವೇಂದ್ರ ಪತ್ನಿ, ನಾಳೆ ಬೆಂಗಳೂರಿಗೆ ಪಾರ್ಥೀವ ಶರೀರ, ಬುಧವಾರ ಅಂತ್ಯಕ್ರಿಯೆ, ಆಘಾತದಲ್ಲಿರುವ ವಿಜಯ ರಾಘವೇಂದ್ರ ಕುಟುಂಬಕ್ಕೆ ಗಣ್ಯರಿಂದ ಸಾಂತ್ವನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಇದೀಗ ಮತ್ತೆ ದೇಶದ ಆರೋಗ್ಯ ಸಮಸ್ಯೆಯನ್ನು ಚರ್ಚಿಸುವಂತೆ ಮಾಡಿದೆ. ಚಿರಂಜೀವಿ ಸರ್ಜಾ, ಪುನೀತ್ ರಾಜ್ ಕುಮಾರ್, ಸಿದ್ಧಾರ್ಥ್ ಶುಕ್ಲಾ ಸೇರಿದಂತೆ ಹಲವು ಸೆಲೆಬ್ರೆಟಿಗಳು ಚಿಕ್ಕ ವಯಸ್ಸಿನಲ್ಲೇ ನಿಧನರಾಗಿದ್ದಾರೆ. ಬಹುತೇಕ ಎಲ್ಲಾ ಸೆಲೆಬ್ರೆಟಿಗಳು ಫಿಟ್ನೆಸ್ ಕುರಿತು ತುಂಬಾ ಕಾಳಜಿ ವಹಿಸಿದ್ದರು. ಉತ್ತಮ ಆಹಾರ ಪದ್ಧತಿ ರೂಢಿಸಿಕೊಂಡಿದ್ದರು. ವ್ಯಾಯಾಮ, ನಿಗದಿತ ಸಮಯದಲ್ಲಿ ಆರೋಗ್ಯ ತಪಾಸಣೆಯನ್ನೂ ಮಾಡಿದ್ದಾರೆ. ಆದರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಇಂದಿನ ಲೈಫ್‌ಸ್ಟೈಲ್ ಕಾರಣವೇ? ಅಥವಾ ನಿಯಂತ್ರಣಕ್ಕೂ ಸಿಗದೆ ಕಾರಣಗಳಿವೆಯಾ? ತಜ್ಞರು ಹೇಳುವುದೇನು?
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more