ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ  ಹೃದಯಾಘಾತ ಆತಂಕ ಯಾಕೆ?

ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ ಹೃದಯಾಘಾತ ಆತಂಕ ಯಾಕೆ?

Published : Aug 07, 2023, 11:53 PM IST

ಮಲಗಿದ್ದಲ್ಲೇ ಪ್ರಾಣ ಬಿಟ್ಟ ವಿಜಯ ರಾಘವೇಂದ್ರ ಪತ್ನಿ, ನಾಳೆ ಬೆಂಗಳೂರಿಗೆ ಪಾರ್ಥೀವ ಶರೀರ, ಬುಧವಾರ ಅಂತ್ಯಕ್ರಿಯೆ, ಆಘಾತದಲ್ಲಿರುವ ವಿಜಯ ರಾಘವೇಂದ್ರ ಕುಟುಂಬಕ್ಕೆ ಗಣ್ಯರಿಂದ ಸಾಂತ್ವನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಇದೀಗ ಮತ್ತೆ ದೇಶದ ಆರೋಗ್ಯ ಸಮಸ್ಯೆಯನ್ನು ಚರ್ಚಿಸುವಂತೆ ಮಾಡಿದೆ. ಚಿರಂಜೀವಿ ಸರ್ಜಾ, ಪುನೀತ್ ರಾಜ್ ಕುಮಾರ್, ಸಿದ್ಧಾರ್ಥ್ ಶುಕ್ಲಾ ಸೇರಿದಂತೆ ಹಲವು ಸೆಲೆಬ್ರೆಟಿಗಳು ಚಿಕ್ಕ ವಯಸ್ಸಿನಲ್ಲೇ ನಿಧನರಾಗಿದ್ದಾರೆ. ಬಹುತೇಕ ಎಲ್ಲಾ ಸೆಲೆಬ್ರೆಟಿಗಳು ಫಿಟ್ನೆಸ್ ಕುರಿತು ತುಂಬಾ ಕಾಳಜಿ ವಹಿಸಿದ್ದರು. ಉತ್ತಮ ಆಹಾರ ಪದ್ಧತಿ ರೂಢಿಸಿಕೊಂಡಿದ್ದರು. ವ್ಯಾಯಾಮ, ನಿಗದಿತ ಸಮಯದಲ್ಲಿ ಆರೋಗ್ಯ ತಪಾಸಣೆಯನ್ನೂ ಮಾಡಿದ್ದಾರೆ. ಆದರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಇಂದಿನ ಲೈಫ್‌ಸ್ಟೈಲ್ ಕಾರಣವೇ? ಅಥವಾ ನಿಯಂತ್ರಣಕ್ಕೂ ಸಿಗದೆ ಕಾರಣಗಳಿವೆಯಾ? ತಜ್ಞರು ಹೇಳುವುದೇನು?
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more