ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ  ಹೃದಯಾಘಾತ ಆತಂಕ ಯಾಕೆ?

ಸ್ವಂದನಾ to ಅಪ್ಪು, ಫಿಟ್ ಇದ್ದರೂ ಕಿರಿಯ ವಯಸ್ಸಿನಲ್ಲೇ ಹೃದಯಾಘಾತ ಆತಂಕ ಯಾಕೆ?

Published : Aug 07, 2023, 11:53 PM IST

ಮಲಗಿದ್ದಲ್ಲೇ ಪ್ರಾಣ ಬಿಟ್ಟ ವಿಜಯ ರಾಘವೇಂದ್ರ ಪತ್ನಿ, ನಾಳೆ ಬೆಂಗಳೂರಿಗೆ ಪಾರ್ಥೀವ ಶರೀರ, ಬುಧವಾರ ಅಂತ್ಯಕ್ರಿಯೆ, ಆಘಾತದಲ್ಲಿರುವ ವಿಜಯ ರಾಘವೇಂದ್ರ ಕುಟುಂಬಕ್ಕೆ ಗಣ್ಯರಿಂದ ಸಾಂತ್ವನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಇದೀಗ ಮತ್ತೆ ದೇಶದ ಆರೋಗ್ಯ ಸಮಸ್ಯೆಯನ್ನು ಚರ್ಚಿಸುವಂತೆ ಮಾಡಿದೆ. ಚಿರಂಜೀವಿ ಸರ್ಜಾ, ಪುನೀತ್ ರಾಜ್ ಕುಮಾರ್, ಸಿದ್ಧಾರ್ಥ್ ಶುಕ್ಲಾ ಸೇರಿದಂತೆ ಹಲವು ಸೆಲೆಬ್ರೆಟಿಗಳು ಚಿಕ್ಕ ವಯಸ್ಸಿನಲ್ಲೇ ನಿಧನರಾಗಿದ್ದಾರೆ. ಬಹುತೇಕ ಎಲ್ಲಾ ಸೆಲೆಬ್ರೆಟಿಗಳು ಫಿಟ್ನೆಸ್ ಕುರಿತು ತುಂಬಾ ಕಾಳಜಿ ವಹಿಸಿದ್ದರು. ಉತ್ತಮ ಆಹಾರ ಪದ್ಧತಿ ರೂಢಿಸಿಕೊಂಡಿದ್ದರು. ವ್ಯಾಯಾಮ, ನಿಗದಿತ ಸಮಯದಲ್ಲಿ ಆರೋಗ್ಯ ತಪಾಸಣೆಯನ್ನೂ ಮಾಡಿದ್ದಾರೆ. ಆದರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಇಂದಿನ ಲೈಫ್‌ಸ್ಟೈಲ್ ಕಾರಣವೇ? ಅಥವಾ ನಿಯಂತ್ರಣಕ್ಕೂ ಸಿಗದೆ ಕಾರಣಗಳಿವೆಯಾ? ತಜ್ಞರು ಹೇಳುವುದೇನು?
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more