ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆ ಏನಿದೆ..? ಸಿದ್ದುಗೆ ಸಿಎಂ ಪ್ರಶ್ನೆ

ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆ ಏನಿದೆ..? ಸಿದ್ದುಗೆ ಸಿಎಂ ಪ್ರಶ್ನೆ

Suvarna News   | Asianet News
Published : Nov 10, 2021, 12:04 PM ISTUpdated : Nov 10, 2021, 12:13 PM IST

 ರಾಜ್ಯಾದ್ಯಂತ ಬಿಟ್ ಕಾಯಿನ್ ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್ ಕಾಯಿನ್ ಹಗರಣದ ಮೇಲೆ ಪಿಎಂಓ ಕಚೇರಿ ನಿಗಾ ವಹಿಸಿದೆ. 

ಬೆಂಗಳೂರು (ನ. 10): ರಾಜ್ಯಾದ್ಯಂತ ಬಿಟ್ ಕಾಯಿನ್ (BitCoin) ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್ ಕಾಯಿನ್ ಹಗರಣದ ಮೇಲೆ ಪಿಎಂಓ ಕಚೇರಿ ನಿಗಾ ವಹಿಸಿದೆ. 

ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.  'ಯಾರಿಂದ, ಯಾರಿಗೆ ಹಣ ವರ್ಗಾವಣೆಯಾಗಿದೆ.? ಸಾಕ್ಷ್ಯಾಧಾರ ಇಟ್ಟುಕೊಂಡು ಮಾತನಾಡಬೇಕು, ಸುಮ್ಮನೆ ಗೂಬೆ ಕೂರಿಸುವುದು ಬೇಡ, ಯಾರು ಎಷ್ಟೇ ದೊಡ್ಡವರಾದರೂ ತನಿಖೆ ನಿಲ್ಲುವುದಿಲ್ಲ' ಎಂದು ಬೊಮ್ಮಾಯಿ ಪ್ರತ್ಯತ್ತರ ನೀಡಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more