ಯೋಗ ದಿನದಂದು ಅರಮನೆ ನಗರಿಗೆ ಪ್ರಧಾನಿ ಮೋದಿ, ಸ್ವರ್ಣಾಕ್ಷರಗಳ ವಿಶೇಷ ಗಿಫ್ಟ್ ರೆಡಿ!

ಯೋಗ ದಿನದಂದು ಅರಮನೆ ನಗರಿಗೆ ಪ್ರಧಾನಿ ಮೋದಿ, ಸ್ವರ್ಣಾಕ್ಷರಗಳ ವಿಶೇಷ ಗಿಫ್ಟ್ ರೆಡಿ!

Published : Jun 19, 2022, 02:08 PM ISTUpdated : Jun 19, 2022, 02:10 PM IST

ಪ್ರಧಾನಿ ನರೇಂದ್ರ ಮೋದಿ  ವಿಶ್ವ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. 
 

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವ ಯೋಗ ದಿನದ ಅಂಗವಾಗಿ (International Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಸ್ವರ್ಣಾಕ್ಷರಗಳ ವಿಶೇಷ ಉಡುಗೊರೆ ರೆಡಿಯಾಗಿದೆ. ಮೈಸೂರಿನ ಆಭರಣದ ವ್ಯಾಪಾರಿಗಳಿಂದ ವಿಶೇಷ ಉಡುಗೊರೆ ತಯಾರು ಮಾಡಲಾಗಿದೆ. 

ಬಂಗಾರದ ಅಕ್ಷರಗಳಿಂದ ಮಾಡಿಸಲಾಗಿರುವ ಕೆತ್ತನೆ, ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಮೋದಿ ಭಾವಚಿತ್ರ ಒಳಗೊಂಡ ಕೆತ್ತನೆ ಇದಾಗಿದೆ.  ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕಗಳನ್ನು ಬರೆಯಲಾಗಿದೆ' ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more