ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

Suvarna News   | Asianet News
Published : Jul 21, 2021, 10:16 AM ISTUpdated : Jul 21, 2021, 10:22 AM IST

ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. 

ಬೆಂಗಳೂರು (ಜು. 21): ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. ಮಾಧ್ಯಮಗಳ ಮುಂದಾಗಲಿ, ಜನರ ಮುಂದಾಗಲಿ ಎಂದಿಗೂ ತಮ್ಮ ಕೆಲಸದ ಬಗ್ಗೆ ಹೇಳಿಕೊಳ್ಳದ ನಿಗರ್ವಿ ರಾಜಕಾರಣಿ. ಸೋಮಣ್ಣ ಬರುತ್ತಾರೆಂದರೆ ಜನ ಕಾದು ಕುಳಿತಿರುತ್ತಾರೆ.  ಈ ಪರಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗಿದ್ಹೇಗೆ..? ಬನ್ನಿ ಸೋಮಣ್ಣ ಅವರೇ ಮಾತನಾಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!