ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

Suvarna News   | Asianet News
Published : Jul 21, 2021, 10:16 AM ISTUpdated : Jul 21, 2021, 10:22 AM IST

ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. 

ಬೆಂಗಳೂರು (ಜು. 21): ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ. ಮಾಧ್ಯಮಗಳ ಮುಂದಾಗಲಿ, ಜನರ ಮುಂದಾಗಲಿ ಎಂದಿಗೂ ತಮ್ಮ ಕೆಲಸದ ಬಗ್ಗೆ ಹೇಳಿಕೊಳ್ಳದ ನಿಗರ್ವಿ ರಾಜಕಾರಣಿ. ಸೋಮಣ್ಣ ಬರುತ್ತಾರೆಂದರೆ ಜನ ಕಾದು ಕುಳಿತಿರುತ್ತಾರೆ.  ಈ ಪರಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗಿದ್ಹೇಗೆ..? ಬನ್ನಿ ಸೋಮಣ್ಣ ಅವರೇ ಮಾತನಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?