ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

Suvarna News   | Asianet News
Published : May 19, 2021, 03:12 PM ISTUpdated : May 19, 2021, 03:20 PM IST

- ಒತ್ತಡಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ

- 1 ವರ್ಷ ರೈತರ ಸಾಲ ಮನ್ನಾ ಮಾಡಲಿ

- ಬಡವರ ಬಗ್ಗೆ ಸರ್ಕಾರಕ್ಕೆ ಚಿಂತನೆಯೇ ಇಲ್ಲ: ಡಿಕೆಶಿ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ 1250 ಕೋಟಿ ರೂ ಮೊತ್ತದಘೋಷಿಸಿದ್ದಾರೆ. ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ ಘೋಷಿಸಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಸರ್ಕಾರ ಘೋಷಿಸಿರುವ ಮೊತ್ತ ಬಹಳ ಕಡಿಮೆಯಾಗಿದೆ. ಇದರಿಂದ ಏನೂ ಪ್ರಯೋಜನ ಇಲ್ಲ. ರೈತರಿಗೆ ಬೆಂಬಲ ಬೆಲೆ ಘೋಷಿಸಿಲ್ಲ, ಬಡ್ಡಿ ಮನ್ನಾ ಮಾಡಿಸಿಲ್ಲ, ಗ್ರಾಮೀಣ ಭಾಗದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡುತ್ತಿರುವವರ ಬಗ್ಗೆ ಪ್ರಸ್ತಾಪವಿಲ್ಲ, ಇದ್ಯಾವ ರೀತಿ ಪ್ಯಾಕೇಜ್ ಗೊತ್ತಾಗ್ತಿಲ್ಲ. ನಮಗೆ ಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!