ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

Suvarna News   | Asianet News
Published : May 19, 2021, 03:12 PM ISTUpdated : May 19, 2021, 03:20 PM IST

- ಒತ್ತಡಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ

- 1 ವರ್ಷ ರೈತರ ಸಾಲ ಮನ್ನಾ ಮಾಡಲಿ

- ಬಡವರ ಬಗ್ಗೆ ಸರ್ಕಾರಕ್ಕೆ ಚಿಂತನೆಯೇ ಇಲ್ಲ: ಡಿಕೆಶಿ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ 1250 ಕೋಟಿ ರೂ ಮೊತ್ತದಘೋಷಿಸಿದ್ದಾರೆ. ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ ಘೋಷಿಸಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಸರ್ಕಾರ ಘೋಷಿಸಿರುವ ಮೊತ್ತ ಬಹಳ ಕಡಿಮೆಯಾಗಿದೆ. ಇದರಿಂದ ಏನೂ ಪ್ರಯೋಜನ ಇಲ್ಲ. ರೈತರಿಗೆ ಬೆಂಬಲ ಬೆಲೆ ಘೋಷಿಸಿಲ್ಲ, ಬಡ್ಡಿ ಮನ್ನಾ ಮಾಡಿಸಿಲ್ಲ, ಗ್ರಾಮೀಣ ಭಾಗದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡುತ್ತಿರುವವರ ಬಗ್ಗೆ ಪ್ರಸ್ತಾಪವಿಲ್ಲ, ಇದ್ಯಾವ ರೀತಿ ಪ್ಯಾಕೇಜ್ ಗೊತ್ತಾಗ್ತಿಲ್ಲ. ನಮಗೆ ಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?