ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

Suvarna News   | Asianet News
Published : May 19, 2021, 03:12 PM ISTUpdated : May 19, 2021, 03:20 PM IST

- ಒತ್ತಡಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ

- 1 ವರ್ಷ ರೈತರ ಸಾಲ ಮನ್ನಾ ಮಾಡಲಿ

- ಬಡವರ ಬಗ್ಗೆ ಸರ್ಕಾರಕ್ಕೆ ಚಿಂತನೆಯೇ ಇಲ್ಲ: ಡಿಕೆಶಿ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ 1250 ಕೋಟಿ ರೂ ಮೊತ್ತದಘೋಷಿಸಿದ್ದಾರೆ. ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ ಘೋಷಿಸಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಸರ್ಕಾರ ಘೋಷಿಸಿರುವ ಮೊತ್ತ ಬಹಳ ಕಡಿಮೆಯಾಗಿದೆ. ಇದರಿಂದ ಏನೂ ಪ್ರಯೋಜನ ಇಲ್ಲ. ರೈತರಿಗೆ ಬೆಂಬಲ ಬೆಲೆ ಘೋಷಿಸಿಲ್ಲ, ಬಡ್ಡಿ ಮನ್ನಾ ಮಾಡಿಸಿಲ್ಲ, ಗ್ರಾಮೀಣ ಭಾಗದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡುತ್ತಿರುವವರ ಬಗ್ಗೆ ಪ್ರಸ್ತಾಪವಿಲ್ಲ, ಇದ್ಯಾವ ರೀತಿ ಪ್ಯಾಕೇಜ್ ಗೊತ್ತಾಗ್ತಿಲ್ಲ. ನಮಗೆ ಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!