ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

ರೈತರಿಗೆ ಬೆಂಬಲ ಬೆಲೆಯಿಲ್ಲ, ಬಡವರ ಬಗ್ಗೆ ಚಿಂತನೆಯಿಲ್ಲ, ಇದ್ಯಾವ ಸೀಮೆ ಪ್ಯಾಕೆಜ್ರಿ.?

Suvarna News   | Asianet News
Published : May 19, 2021, 03:12 PM ISTUpdated : May 19, 2021, 03:20 PM IST

- ಒತ್ತಡಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ

- 1 ವರ್ಷ ರೈತರ ಸಾಲ ಮನ್ನಾ ಮಾಡಲಿ

- ಬಡವರ ಬಗ್ಗೆ ಸರ್ಕಾರಕ್ಕೆ ಚಿಂತನೆಯೇ ಇಲ್ಲ: ಡಿಕೆಶಿ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ 1250 ಕೋಟಿ ರೂ ಮೊತ್ತದಘೋಷಿಸಿದ್ದಾರೆ. ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ ಘೋಷಿಸಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

' ಸರ್ಕಾರ ಘೋಷಿಸಿರುವ ಮೊತ್ತ ಬಹಳ ಕಡಿಮೆಯಾಗಿದೆ. ಇದರಿಂದ ಏನೂ ಪ್ರಯೋಜನ ಇಲ್ಲ. ರೈತರಿಗೆ ಬೆಂಬಲ ಬೆಲೆ ಘೋಷಿಸಿಲ್ಲ, ಬಡ್ಡಿ ಮನ್ನಾ ಮಾಡಿಸಿಲ್ಲ, ಗ್ರಾಮೀಣ ಭಾಗದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡುತ್ತಿರುವವರ ಬಗ್ಗೆ ಪ್ರಸ್ತಾಪವಿಲ್ಲ, ಇದ್ಯಾವ ರೀತಿ ಪ್ಯಾಕೇಜ್ ಗೊತ್ತಾಗ್ತಿಲ್ಲ. ನಮಗೆ ಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!