ಕೇಕ್‌ನಲ್ಲಿ ಅರಳಿದ 'ಗೋವರ್ಧನಗಿರಿ' ; ಇಸ್ಕಾನ್‌ನಲ್ಲಿ ದೀಪಾವಳಿ ವಿಶೇಷ ಪೂಜೆ

ಕೇಕ್‌ನಲ್ಲಿ ಅರಳಿದ 'ಗೋವರ್ಧನಗಿರಿ' ; ಇಸ್ಕಾನ್‌ನಲ್ಲಿ ದೀಪಾವಳಿ ವಿಶೇಷ ಪೂಜೆ

Published : Nov 06, 2021, 10:48 AM IST

 ದೀಪಾವಳಿ ಪ್ರಯುಕ್ತ ಇಸ್ಕಾನ್ ಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಶ್ರೀಕೃಷ್ಣ 5 ಸಾವಿರ ವರ್ಷಗಳ ಹಿಂದೆ ಗೋವರ್ಧನಗಿರಿಯನ್ನು ಕಿರು ಬೆರಳುಗಳಿಂದ ಎತ್ತಿದ್ದ ಎಂಬ ನಂಬಿಕೆಯಿದೆ. 

ಬೆಂಗಳೂರು (ನ. 06): ದೀಪಾವಳಿ ಪ್ರಯುಕ್ತ ಇಸ್ಕಾನ್ ಮಂದಿರದಲ್ಲಿ ( ISKCON ) ವಿಶೇಷ ಪೂಜೆ ಆಯೋಜಿಸಲಾಗಿತ್ತು. ಶ್ರೀಕೃಷ್ಣ 5 ಸಾವಿರ ವರ್ಷಗಳ ಹಿಂದೆ ಗೋವರ್ಧನಗಿರಿಯನ್ನು ಕಿರು ಬೆರಳುಗಳಿಂದ ಎತ್ತಿದ್ದ ಎಂಬ ನಂಬಿಕೆಯಿದೆ. ಈ ಹಿನ್ನಲೆಯಲ್ಲಿ ಸಾವಿರ ಕೇಜಿ ಕೇಕ್ ಬಳಸಿ ಗೋವರ್ಧನ ಗಿರಿಯ ವಿನ್ಯಾಸ ರಚಿಸಲಾಗಿತ್ತು. 56 ಬಗೆಯ ವಿಶೇಷ ಖಾದ್ಯಗಳನ್ನು ಕೃಷ್ಣನಿಗೆ ಅರ್ಪಿಸಿ ಆರತಿ ಬೆಳಗಲಾಯಿತು. ಈ ಸಾವಿರಾರು ಭಕ್ತರು ಕೃಷ್ಣನ ದರ್ಶನ ಪಡೆದು ಪುನೀತರಾದರು. 

 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more