ಕೇಕ್‌ನಲ್ಲಿ ಅರಳಿದ 'ಗೋವರ್ಧನಗಿರಿ' ; ಇಸ್ಕಾನ್‌ನಲ್ಲಿ ದೀಪಾವಳಿ ವಿಶೇಷ ಪೂಜೆ

ಕೇಕ್‌ನಲ್ಲಿ ಅರಳಿದ 'ಗೋವರ್ಧನಗಿರಿ' ; ಇಸ್ಕಾನ್‌ನಲ್ಲಿ ದೀಪಾವಳಿ ವಿಶೇಷ ಪೂಜೆ

Published : Nov 06, 2021, 10:48 AM IST

 ದೀಪಾವಳಿ ಪ್ರಯುಕ್ತ ಇಸ್ಕಾನ್ ಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಶ್ರೀಕೃಷ್ಣ 5 ಸಾವಿರ ವರ್ಷಗಳ ಹಿಂದೆ ಗೋವರ್ಧನಗಿರಿಯನ್ನು ಕಿರು ಬೆರಳುಗಳಿಂದ ಎತ್ತಿದ್ದ ಎಂಬ ನಂಬಿಕೆಯಿದೆ. 

ಬೆಂಗಳೂರು (ನ. 06): ದೀಪಾವಳಿ ಪ್ರಯುಕ್ತ ಇಸ್ಕಾನ್ ಮಂದಿರದಲ್ಲಿ ( ISKCON ) ವಿಶೇಷ ಪೂಜೆ ಆಯೋಜಿಸಲಾಗಿತ್ತು. ಶ್ರೀಕೃಷ್ಣ 5 ಸಾವಿರ ವರ್ಷಗಳ ಹಿಂದೆ ಗೋವರ್ಧನಗಿರಿಯನ್ನು ಕಿರು ಬೆರಳುಗಳಿಂದ ಎತ್ತಿದ್ದ ಎಂಬ ನಂಬಿಕೆಯಿದೆ. ಈ ಹಿನ್ನಲೆಯಲ್ಲಿ ಸಾವಿರ ಕೇಜಿ ಕೇಕ್ ಬಳಸಿ ಗೋವರ್ಧನ ಗಿರಿಯ ವಿನ್ಯಾಸ ರಚಿಸಲಾಗಿತ್ತು. 56 ಬಗೆಯ ವಿಶೇಷ ಖಾದ್ಯಗಳನ್ನು ಕೃಷ್ಣನಿಗೆ ಅರ್ಪಿಸಿ ಆರತಿ ಬೆಳಗಲಾಯಿತು. ಈ ಸಾವಿರಾರು ಭಕ್ತರು ಕೃಷ್ಣನ ದರ್ಶನ ಪಡೆದು ಪುನೀತರಾದರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more