ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

Published : Apr 21, 2022, 10:18 AM IST

ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ  ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು (ಏ. 21): ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ  ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ರಾಜ್ಯದ 100 ಕ್ಕೂ ಹೆಚ್ಚು ದೇಗುಲಗಳಲ್ಲಿ ಮೈಕ್ ಹಾಕಿ, ದಿನದಲ್ಲಿ 5 ಬಾರಿ ಭಜನೆ ಮಾಡುತ್ತೇವೆ, ಮೊದಲು ಮಸೀದಿ, ಮಂದಿರಗಳಲ್ಲಿ ಹಾಕಿರುವ ಮೂಕ್ ತೆಗೆಸಿ' ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!