ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

Published : Apr 21, 2022, 10:18 AM IST

ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ  ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು (ಏ. 21): ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ  ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ರಾಜ್ಯದ 100 ಕ್ಕೂ ಹೆಚ್ಚು ದೇಗುಲಗಳಲ್ಲಿ ಮೈಕ್ ಹಾಕಿ, ದಿನದಲ್ಲಿ 5 ಬಾರಿ ಭಜನೆ ಮಾಡುತ್ತೇವೆ, ಮೊದಲು ಮಸೀದಿ, ಮಂದಿರಗಳಲ್ಲಿ ಹಾಕಿರುವ ಮೂಕ್ ತೆಗೆಸಿ' ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!