ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

Suvarna News   | Asianet News
Published : Feb 07, 2022, 09:50 AM ISTUpdated : Feb 07, 2022, 03:54 PM IST

ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಬಳ್ಳಾರಿ (ಫೆ. 07): ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಸಾರಿಗೆ ಸಚಿವ ಬಿ.ಶ್ರೀರಾಮುಲು ದಿಢೀರ್‌ ದೆಹಲಿಗೆ ದೌಡಾಯಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜಕೀಯದಲ್ಲಿ ಸಕ್ರಿಯವಾಗಲು ಜನಾರ್ದನ ರೆಡ್ಡಿ ಆಸಕ್ತಿ ವಹಿಸಿದ್ದು, ರೆಡ್ಡಿಗೆ ರಾಜಕೀಯಾಶ್ರಯ ಒದಗಿಸಲು ಕೇಂದ್ರದ ನಾಯಕರ ಜತೆ ಶ್ರೀರಾಮುಲು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರುಗಳ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದೇನೆಯೇ ಹೊರತು, ಜನಾರ್ದನ ರೆಡ್ಡಿಯ ರಾಜಕೀಯ ಭವಿಷ್ಯ ರೂಪಿಸಲು ಅಲ್ಲ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more