ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

Suvarna News   | Asianet News
Published : Feb 07, 2022, 09:50 AM ISTUpdated : Feb 07, 2022, 03:54 PM IST

ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಬಳ್ಳಾರಿ (ಫೆ. 07): ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಸಾರಿಗೆ ಸಚಿವ ಬಿ.ಶ್ರೀರಾಮುಲು ದಿಢೀರ್‌ ದೆಹಲಿಗೆ ದೌಡಾಯಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜಕೀಯದಲ್ಲಿ ಸಕ್ರಿಯವಾಗಲು ಜನಾರ್ದನ ರೆಡ್ಡಿ ಆಸಕ್ತಿ ವಹಿಸಿದ್ದು, ರೆಡ್ಡಿಗೆ ರಾಜಕೀಯಾಶ್ರಯ ಒದಗಿಸಲು ಕೇಂದ್ರದ ನಾಯಕರ ಜತೆ ಶ್ರೀರಾಮುಲು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರುಗಳ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದೇನೆಯೇ ಹೊರತು, ಜನಾರ್ದನ ರೆಡ್ಡಿಯ ರಾಜಕೀಯ ಭವಿಷ್ಯ ರೂಪಿಸಲು ಅಲ್ಲ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more