ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

Suvarna News   | Asianet News
Published : Feb 07, 2022, 09:50 AM ISTUpdated : Feb 07, 2022, 03:54 PM IST

ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಬಳ್ಳಾರಿ (ಫೆ. 07): ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಸಾರಿಗೆ ಸಚಿವ ಬಿ.ಶ್ರೀರಾಮುಲು ದಿಢೀರ್‌ ದೆಹಲಿಗೆ ದೌಡಾಯಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜಕೀಯದಲ್ಲಿ ಸಕ್ರಿಯವಾಗಲು ಜನಾರ್ದನ ರೆಡ್ಡಿ ಆಸಕ್ತಿ ವಹಿಸಿದ್ದು, ರೆಡ್ಡಿಗೆ ರಾಜಕೀಯಾಶ್ರಯ ಒದಗಿಸಲು ಕೇಂದ್ರದ ನಾಯಕರ ಜತೆ ಶ್ರೀರಾಮುಲು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರುಗಳ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದೇನೆಯೇ ಹೊರತು, ಜನಾರ್ದನ ರೆಡ್ಡಿಯ ರಾಜಕೀಯ ಭವಿಷ್ಯ ರೂಪಿಸಲು ಅಲ್ಲ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more