ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

Published : Feb 07, 2022, 09:50 AM ISTUpdated : Feb 07, 2022, 03:54 PM IST

ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಬಳ್ಳಾರಿ (ಫೆ. 07): ಜನಾರ್ದನ ರೆಡ್ಡಿ (Janardhana Reddy) ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ. ಕ್ಯಾಬಿನೆಟ್‌ನಲ್ಲಿ ರೆಡ್ಡಿ ಮಾತನಾಡಿದ್ರೆ ಆ ಖದರ್ ಬೇರೇನೆ ಇರುತ್ತೆ. ರೆಡ್ಡಿಯವರು ಇದು ನಮಗೆ ಬೇಕು ಅಂದ್ರೆ ಸಿಎಂ ತಕ್ಷಣ ಕೊಡ್ತಿದ್ರು' ಎಂದು ಜನಾರ್ದನ ರೆಡ್ಡಿಯವರ ಕಾರ್ಯವೈಖರಿಯನ್ನು ಶ್ರೀರಾಮುಲು (Sriramulu) ಹೊಗಳಿದ್ದಾರೆ. 

ಸಾರಿಗೆ ಸಚಿವ ಬಿ.ಶ್ರೀರಾಮುಲು ದಿಢೀರ್‌ ದೆಹಲಿಗೆ ದೌಡಾಯಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜಕೀಯದಲ್ಲಿ ಸಕ್ರಿಯವಾಗಲು ಜನಾರ್ದನ ರೆಡ್ಡಿ ಆಸಕ್ತಿ ವಹಿಸಿದ್ದು, ರೆಡ್ಡಿಗೆ ರಾಜಕೀಯಾಶ್ರಯ ಒದಗಿಸಲು ಕೇಂದ್ರದ ನಾಯಕರ ಜತೆ ಶ್ರೀರಾಮುಲು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರುಗಳ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದೇನೆಯೇ ಹೊರತು, ಜನಾರ್ದನ ರೆಡ್ಡಿಯ ರಾಜಕೀಯ ಭವಿಷ್ಯ ರೂಪಿಸಲು ಅಲ್ಲ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more