ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

Published : Jun 05, 2022, 08:11 PM IST

ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಮಂಡ್ಯ (ಜೂ. 05): ಶ್ರೀರಂಗಪಟ್ಟಣದಲ್ಲಿ ಒಂದೇ ಕೂಗು ಕೇಳಿಸುತ್ತಿತ್ತು. ಆ ಕೂಗು ಇಡಿ ರಾಜ್ಯಕ್ಕೆ ಕೇಳಿಸ್ತಿತ್ತು. ಅದೇ ಜೈಶ್ರೀರಾಮ್​​. ರಾಜ್ಯದಲ್ಲಿ ಹಿಜಾಬ್​​- ಕೇಸರಿ ಕಿಚ್ಚು, ಹಲಾಲ್​​-ಜಟ್ಕಾ ಕಟ್​​​​, ಮುಸ್ಲಿಂ ವ್ಯಾಪಾರ ನಿರ್ಬಂಧ,ಆಜಾನ್​​​-ಭಜನೆ, ಮಾವು ಧರ್ಮಯುದ್ಧ, ಮುಸ್ಲಿಂ ಟ್ರ್ಯಾವೆಲ್ಸ್​​​​​ ಬ್ಯಾನ್ ಹೀಗೆ ಮುಸ್ಲಿಮರ ವಿರುದ್ಧ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದವು. ಅಂದಿನ ಬೆಂಕಿ ನಂದಿದ್ರೂ, ಕಿಡಿ ಮಾತ್ರ ಆರಿಲ್ಲ. ಈ ಕಿಡಿ ಮತ್ತೆ ಜ್ವಾಲೆಯಾಗಿ ಸ್ಫೋಟಗೊಂಡಿದೆ. ರಾಜ್ಯದಲ್ಲೂ ಜ್ಞಾನವಾಪಿ ಮಾದರಿಯಲ್ಲೇ ಇರೋ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಈ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಹೌದು, ಉತ್ತರ ಪ್ರದೇಶದಲ್ಲಿ ಶುರುವಾಗಿರೋ ಮಸೀದಿ, ಮಂದಿರ ಸಂಘರ್ಷ ಈಗ ಕರುನಾಡಿಗೂ ಕಾಲಿಟ್ಟಿದೆ. ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಇದನ್ನೂ ನೋಡಿ: ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more