ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

Published : Jun 05, 2022, 08:11 PM IST

ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಮಂಡ್ಯ (ಜೂ. 05): ಶ್ರೀರಂಗಪಟ್ಟಣದಲ್ಲಿ ಒಂದೇ ಕೂಗು ಕೇಳಿಸುತ್ತಿತ್ತು. ಆ ಕೂಗು ಇಡಿ ರಾಜ್ಯಕ್ಕೆ ಕೇಳಿಸ್ತಿತ್ತು. ಅದೇ ಜೈಶ್ರೀರಾಮ್​​. ರಾಜ್ಯದಲ್ಲಿ ಹಿಜಾಬ್​​- ಕೇಸರಿ ಕಿಚ್ಚು, ಹಲಾಲ್​​-ಜಟ್ಕಾ ಕಟ್​​​​, ಮುಸ್ಲಿಂ ವ್ಯಾಪಾರ ನಿರ್ಬಂಧ,ಆಜಾನ್​​​-ಭಜನೆ, ಮಾವು ಧರ್ಮಯುದ್ಧ, ಮುಸ್ಲಿಂ ಟ್ರ್ಯಾವೆಲ್ಸ್​​​​​ ಬ್ಯಾನ್ ಹೀಗೆ ಮುಸ್ಲಿಮರ ವಿರುದ್ಧ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದವು. ಅಂದಿನ ಬೆಂಕಿ ನಂದಿದ್ರೂ, ಕಿಡಿ ಮಾತ್ರ ಆರಿಲ್ಲ. ಈ ಕಿಡಿ ಮತ್ತೆ ಜ್ವಾಲೆಯಾಗಿ ಸ್ಫೋಟಗೊಂಡಿದೆ. ರಾಜ್ಯದಲ್ಲೂ ಜ್ಞಾನವಾಪಿ ಮಾದರಿಯಲ್ಲೇ ಇರೋ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಈ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಹೌದು, ಉತ್ತರ ಪ್ರದೇಶದಲ್ಲಿ ಶುರುವಾಗಿರೋ ಮಸೀದಿ, ಮಂದಿರ ಸಂಘರ್ಷ ಈಗ ಕರುನಾಡಿಗೂ ಕಾಲಿಟ್ಟಿದೆ. ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಇದನ್ನೂ ನೋಡಿ: ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more