ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

Published : Jun 05, 2022, 08:11 PM IST

ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಮಂಡ್ಯ (ಜೂ. 05): ಶ್ರೀರಂಗಪಟ್ಟಣದಲ್ಲಿ ಒಂದೇ ಕೂಗು ಕೇಳಿಸುತ್ತಿತ್ತು. ಆ ಕೂಗು ಇಡಿ ರಾಜ್ಯಕ್ಕೆ ಕೇಳಿಸ್ತಿತ್ತು. ಅದೇ ಜೈಶ್ರೀರಾಮ್​​. ರಾಜ್ಯದಲ್ಲಿ ಹಿಜಾಬ್​​- ಕೇಸರಿ ಕಿಚ್ಚು, ಹಲಾಲ್​​-ಜಟ್ಕಾ ಕಟ್​​​​, ಮುಸ್ಲಿಂ ವ್ಯಾಪಾರ ನಿರ್ಬಂಧ,ಆಜಾನ್​​​-ಭಜನೆ, ಮಾವು ಧರ್ಮಯುದ್ಧ, ಮುಸ್ಲಿಂ ಟ್ರ್ಯಾವೆಲ್ಸ್​​​​​ ಬ್ಯಾನ್ ಹೀಗೆ ಮುಸ್ಲಿಮರ ವಿರುದ್ಧ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದವು. ಅಂದಿನ ಬೆಂಕಿ ನಂದಿದ್ರೂ, ಕಿಡಿ ಮಾತ್ರ ಆರಿಲ್ಲ. ಈ ಕಿಡಿ ಮತ್ತೆ ಜ್ವಾಲೆಯಾಗಿ ಸ್ಫೋಟಗೊಂಡಿದೆ. ರಾಜ್ಯದಲ್ಲೂ ಜ್ಞಾನವಾಪಿ ಮಾದರಿಯಲ್ಲೇ ಇರೋ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಈ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಹೌದು, ಉತ್ತರ ಪ್ರದೇಶದಲ್ಲಿ ಶುರುವಾಗಿರೋ ಮಸೀದಿ, ಮಂದಿರ ಸಂಘರ್ಷ ಈಗ ಕರುನಾಡಿಗೂ ಕಾಲಿಟ್ಟಿದೆ. ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಇದನ್ನೂ ನೋಡಿ: ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more