ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

ಶ್ರೀರಂಗಪಟ್ಟಣದಲ್ಲಿ ಮಸೀದಿ ವಿರುದ್ಧ ಕೇಸರಿ ಕಿಚ್ಚು: ಹಿಂದೂ ಸಂಘಟನೆಗಳ 10 ಪ್ರಶ್ನೆಗಳೇನು?

Published : Jun 05, 2022, 08:11 PM IST

ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಮಂಡ್ಯ (ಜೂ. 05): ಶ್ರೀರಂಗಪಟ್ಟಣದಲ್ಲಿ ಒಂದೇ ಕೂಗು ಕೇಳಿಸುತ್ತಿತ್ತು. ಆ ಕೂಗು ಇಡಿ ರಾಜ್ಯಕ್ಕೆ ಕೇಳಿಸ್ತಿತ್ತು. ಅದೇ ಜೈಶ್ರೀರಾಮ್​​. ರಾಜ್ಯದಲ್ಲಿ ಹಿಜಾಬ್​​- ಕೇಸರಿ ಕಿಚ್ಚು, ಹಲಾಲ್​​-ಜಟ್ಕಾ ಕಟ್​​​​, ಮುಸ್ಲಿಂ ವ್ಯಾಪಾರ ನಿರ್ಬಂಧ,ಆಜಾನ್​​​-ಭಜನೆ, ಮಾವು ಧರ್ಮಯುದ್ಧ, ಮುಸ್ಲಿಂ ಟ್ರ್ಯಾವೆಲ್ಸ್​​​​​ ಬ್ಯಾನ್ ಹೀಗೆ ಮುಸ್ಲಿಮರ ವಿರುದ್ಧ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದವು. ಅಂದಿನ ಬೆಂಕಿ ನಂದಿದ್ರೂ, ಕಿಡಿ ಮಾತ್ರ ಆರಿಲ್ಲ. ಈ ಕಿಡಿ ಮತ್ತೆ ಜ್ವಾಲೆಯಾಗಿ ಸ್ಫೋಟಗೊಂಡಿದೆ. ರಾಜ್ಯದಲ್ಲೂ ಜ್ಞಾನವಾಪಿ ಮಾದರಿಯಲ್ಲೇ ಇರೋ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಈ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಹೌದು, ಉತ್ತರ ಪ್ರದೇಶದಲ್ಲಿ ಶುರುವಾಗಿರೋ ಮಸೀದಿ, ಮಂದಿರ ಸಂಘರ್ಷ ಈಗ ಕರುನಾಡಿಗೂ ಕಾಲಿಟ್ಟಿದೆ. ಅಂದು ಮಳಲಿ ದರ್ಗಾ ದಿಂದ ಶುರುವಾದ ಈ ಹೋರಾಟ, ಬಸವಣ್ಣರ ನಾಡಿಗೂ ಕಾಲಿಟ್ಟು, ಈಗ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿವರೆಗೂ ಬಂದು ನಿಂತಿದೆ. ಈ ಕುರಿತ ಕಂಪ್ಲೀಟ್‌ ರಿಫೋರ್ಟ್‌ ಇಲ್ಲಿದೆ

ಇದನ್ನೂ ನೋಡಿ: ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more