ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

Published : Jun 03, 2022, 03:23 PM ISTUpdated : Jun 03, 2022, 03:25 PM IST

ಮೂಡಲಬಾಗಿಲು ಶ್ರೀಆಂಜನೇಯಸ್ವಾಮಿ ದೇಗುಲವನ್ನು ಜಾಮಿಯಾ ಮಸೀದಿಯಾಗಿ (Jamia Masjid) ರೂಪಾಂತರಿಸಲಾಗಿದೆ ಎಂಬ ವಾದ ಜೋರಾಗಿ ಕೇಳಿ ಬರುತ್ತಿದೆ. 1786 ರಿಂದ 1790ರ ಟಿಪ್ಪು ಆಡಳಿತ ಅವಧಿಯಲ್ಲಿ ದೇವಾಲಯದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ. 

ಮಂಡ್ಯ (ಜೂ.03):  ಮೂಡಲಬಾಗಿಲು ಶ್ರೀಆಂಜನೇಯಸ್ವಾಮಿ ದೇಗುಲವನ್ನು ಜಾಮಿಯಾ ಮಸೀದಿಯಾಗಿ (Jmia Masjid) ರೂಪಾಂತರಿಸಲಾಗಿದೆ ಎಂಬ ವಾದ ಜೋರಾಗಿ ಕೇಳಿ ಬರುತ್ತಿದೆ. 1786 ರಿಂದ 1790ರ ಟಿಪ್ಪು ಆಡಳಿತ ಅವಧಿಯಲ್ಲಿ ದೇವಾಲಯದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ಧಾರ್ಮಿಕ ದ್ವೇಷದಿಂದ ದೇವಾಲಯಕ್ಕೆ ಹಾನಿ ಉಂಟುಮಾಡಲಾಗಿದೆ. ಧಾರ್ಮಿಕ ಘಾಸಿಗೊಳಿಸುವಿಕೆಗೆ ಅವಕಾಶ ಮತ್ತು ಮುಂದುವರೆಸುವುದು ಹಿಂದೂಗಳ ಭಾವನೆಗೆ ಧಕ್ಕೆ ತಂದಂತಾಗಿದೆ ಎಂಬ ವಾದ ಶುರುವಾಗಿದೆ.  ಈ ವಾದಕ್ಕೆ ಇನ್ನಷ್ಟು ಪುರಾವೆಗಳು ಸಿಕ್ಕಿವೆ. 

ಮಸೀದಿಯೊಳಗೆ ಗಣಪತಿ ಮತ್ತು ಲಕ್ಷ್ಮೀ ಹೋಲಿಕೆಯ ಕೆತ್ತನೆ, ಚಕ್ರ ಕಮಲಗಳಿವೆ. ಮಸೀದಿ ಸಂಪೂರ್ಣ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದೆ. ಈಶಾನ್ಯ ಮೂಲೆಯಲ್ಲಿ ಕಲ್ಯಾಣಿ ಇದೆ. ಮಸೀದಿಯೊಳಗಿನ ಎಕ್ಸ್‌ಕ್ಲೂಸಿವ್ ದೃಶ್ಯ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more