ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

ಜಾಮಿಯಾ ಮಸೀದಿ ವಿವಾದ: ಮಸೀದಿಯೊಳಗೆ ಗಣಪತಿ,ಲಕ್ಷ್ಮೀ ಹೋಲಿಕೆಯ ಕೆತ್ತನೆ ಪತ್ತೆ

Published : Jun 03, 2022, 03:23 PM ISTUpdated : Jun 03, 2022, 03:25 PM IST

ಮೂಡಲಬಾಗಿಲು ಶ್ರೀಆಂಜನೇಯಸ್ವಾಮಿ ದೇಗುಲವನ್ನು ಜಾಮಿಯಾ ಮಸೀದಿಯಾಗಿ (Jamia Masjid) ರೂಪಾಂತರಿಸಲಾಗಿದೆ ಎಂಬ ವಾದ ಜೋರಾಗಿ ಕೇಳಿ ಬರುತ್ತಿದೆ. 1786 ರಿಂದ 1790ರ ಟಿಪ್ಪು ಆಡಳಿತ ಅವಧಿಯಲ್ಲಿ ದೇವಾಲಯದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ. 

ಮಂಡ್ಯ (ಜೂ.03):  ಮೂಡಲಬಾಗಿಲು ಶ್ರೀಆಂಜನೇಯಸ್ವಾಮಿ ದೇಗುಲವನ್ನು ಜಾಮಿಯಾ ಮಸೀದಿಯಾಗಿ (Jmia Masjid) ರೂಪಾಂತರಿಸಲಾಗಿದೆ ಎಂಬ ವಾದ ಜೋರಾಗಿ ಕೇಳಿ ಬರುತ್ತಿದೆ. 1786 ರಿಂದ 1790ರ ಟಿಪ್ಪು ಆಡಳಿತ ಅವಧಿಯಲ್ಲಿ ದೇವಾಲಯದ ಮೇಲೆ ಮಸೀದಿ ನಿರ್ಮಾಣ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ಧಾರ್ಮಿಕ ದ್ವೇಷದಿಂದ ದೇವಾಲಯಕ್ಕೆ ಹಾನಿ ಉಂಟುಮಾಡಲಾಗಿದೆ. ಧಾರ್ಮಿಕ ಘಾಸಿಗೊಳಿಸುವಿಕೆಗೆ ಅವಕಾಶ ಮತ್ತು ಮುಂದುವರೆಸುವುದು ಹಿಂದೂಗಳ ಭಾವನೆಗೆ ಧಕ್ಕೆ ತಂದಂತಾಗಿದೆ ಎಂಬ ವಾದ ಶುರುವಾಗಿದೆ.  ಈ ವಾದಕ್ಕೆ ಇನ್ನಷ್ಟು ಪುರಾವೆಗಳು ಸಿಕ್ಕಿವೆ. 

ಮಸೀದಿಯೊಳಗೆ ಗಣಪತಿ ಮತ್ತು ಲಕ್ಷ್ಮೀ ಹೋಲಿಕೆಯ ಕೆತ್ತನೆ, ಚಕ್ರ ಕಮಲಗಳಿವೆ. ಮಸೀದಿ ಸಂಪೂರ್ಣ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದೆ. ಈಶಾನ್ಯ ಮೂಲೆಯಲ್ಲಿ ಕಲ್ಯಾಣಿ ಇದೆ. ಮಸೀದಿಯೊಳಗಿನ ಎಕ್ಸ್‌ಕ್ಲೂಸಿವ್ ದೃಶ್ಯ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more