Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Suvarna News   | Asianet News
Published : Mar 21, 2022, 02:26 PM IST

ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

ಹಾವೇರಿ (ಮಾ. 21): ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

'ನಮ್ಮ ಕಾಲೇಜಿಗೆ ತೆಗೆದುಕೊಂಡು ಹೋಗುವ ಮುನ್ನ ಕೆಲವು ವಿಧೇಯಕಗಳಿಗೆ ಸಹಿ ಮಾಡಿಸುತ್ತೇವೆ. ಕಾಲೇಜಿಗೆ ಬಂದ ಬಳಿಕ ಎಂಬಾಲ್ವಿಂಗ್ ಮಾಡುತ್ತೇವೆ. ದೇಹದಾನ ಮಾಡುವ ಬಗ್ಗೆ ನಾವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರೂ ಕೂಡಾ ಮುಂದೆ ಬರುತ್ತಿದ್ದಾರೆ' ಎಂದು ಎಸ್‌ಎಸ್‌ ಮೆಡಿಕಲ್ ಕಾಲೇಜಿನ ಡಾ. ವೀರೇಶ್ ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more