Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Suvarna News   | Asianet News
Published : Mar 21, 2022, 02:26 PM IST

ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

ಹಾವೇರಿ (ಮಾ. 21): ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

'ನಮ್ಮ ಕಾಲೇಜಿಗೆ ತೆಗೆದುಕೊಂಡು ಹೋಗುವ ಮುನ್ನ ಕೆಲವು ವಿಧೇಯಕಗಳಿಗೆ ಸಹಿ ಮಾಡಿಸುತ್ತೇವೆ. ಕಾಲೇಜಿಗೆ ಬಂದ ಬಳಿಕ ಎಂಬಾಲ್ವಿಂಗ್ ಮಾಡುತ್ತೇವೆ. ದೇಹದಾನ ಮಾಡುವ ಬಗ್ಗೆ ನಾವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರೂ ಕೂಡಾ ಮುಂದೆ ಬರುತ್ತಿದ್ದಾರೆ' ಎಂದು ಎಸ್‌ಎಸ್‌ ಮೆಡಿಕಲ್ ಕಾಲೇಜಿನ ಡಾ. ವೀರೇಶ್ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more