Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Published : Mar 21, 2022, 02:26 PM IST

ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

ಹಾವೇರಿ (ಮಾ. 21): ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

'ನಮ್ಮ ಕಾಲೇಜಿಗೆ ತೆಗೆದುಕೊಂಡು ಹೋಗುವ ಮುನ್ನ ಕೆಲವು ವಿಧೇಯಕಗಳಿಗೆ ಸಹಿ ಮಾಡಿಸುತ್ತೇವೆ. ಕಾಲೇಜಿಗೆ ಬಂದ ಬಳಿಕ ಎಂಬಾಲ್ವಿಂಗ್ ಮಾಡುತ್ತೇವೆ. ದೇಹದಾನ ಮಾಡುವ ಬಗ್ಗೆ ನಾವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರೂ ಕೂಡಾ ಮುಂದೆ ಬರುತ್ತಿದ್ದಾರೆ' ಎಂದು ಎಸ್‌ಎಸ್‌ ಮೆಡಿಕಲ್ ಕಾಲೇಜಿನ ಡಾ. ವೀರೇಶ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more