Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Haveri: ಮೆಡಿಕಲ್ ಕಾಲೇಜಿನಲ್ಲಿ ದೇಹದಾನದ ಪ್ರಕ್ರಿಯೆ ಹೇಗಿರುತ್ತದೆ.? ವೈದ್ಯರಿಂದ ವಿವರಣೆ

Suvarna News   | Asianet News
Published : Mar 21, 2022, 02:26 PM IST

ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

ಹಾವೇರಿ (ಮಾ. 21): ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟ ನವೀನ್ ಪಾರ್ಥೀವ ಶರೀರ ಹುಟ್ಟೂರು ಚಳಗೇರಿ ತಲುಪಿದೆ. ಅಂತಿಮ ವಿಧಿ ವಿಧಾನ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ನವೀನ್ ಅಂತಿಮ ದರ್ಶನ ಪಡೆದರು. ಬಳಿಕ ಎಸ್‌ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುತ್ತದೆ. 

'ನಮ್ಮ ಕಾಲೇಜಿಗೆ ತೆಗೆದುಕೊಂಡು ಹೋಗುವ ಮುನ್ನ ಕೆಲವು ವಿಧೇಯಕಗಳಿಗೆ ಸಹಿ ಮಾಡಿಸುತ್ತೇವೆ. ಕಾಲೇಜಿಗೆ ಬಂದ ಬಳಿಕ ಎಂಬಾಲ್ವಿಂಗ್ ಮಾಡುತ್ತೇವೆ. ದೇಹದಾನ ಮಾಡುವ ಬಗ್ಗೆ ನಾವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರೂ ಕೂಡಾ ಮುಂದೆ ಬರುತ್ತಿದ್ದಾರೆ' ಎಂದು ಎಸ್‌ಎಸ್‌ ಮೆಡಿಕಲ್ ಕಾಲೇಜಿನ ಡಾ. ವೀರೇಶ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more