News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

Published : Jan 08, 2025, 11:09 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ರದ್ದತಿ ವಿವಾದ ಭುಗಿಲೆದ್ದಿದೆ. ಡಿಕೆ ಶಿವಕುಮಾರ್‌ ವಿರುದ್ಧ ಸಿದ್ದರಾಮಯ್ಯ ಬಣ ಆಕ್ರೋಶ ವ್ಯಕ್ತಪಡಿಸಿದೆ. ಕ

 

ಬೆಂಗಳೂರು (ಜ.8): ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ಫೈಟ್‌ ಜೋರಾಗಿದೆ. ದೆಹಲಿಯಿಂದಲೇ ಡಿನ್ನರ್‌ ಪಾರ್ಟಿಯನ್ನು ಕ್ಯಾನ್ಸಲ್‌ ಮಾಡಿದ್ದಕ್ಕೆ ಡಿಕೆ ಶಿವಕುಮಾರ್‌ ವಿರುದ್ಧ ಕಾಂಗ್ರೆಸ್‌ ನಾಯಕರೇ ಕಿಡಿಕಿಡಿಯಾಗಿದ್ದಾರೆ.

ಇದಕ್ಕಾಗಿ ಡಿಕೆಶಿ ವಿರುದ್ಧ ಸಿದ್ದು ಬಣ  ನೇರಾನೇರ ಸಮರಕ್ಕಿಳಿದಿದೆ.  ನಮ್ಮ ಶಕ್ತಿ ತೋರಿಸ್ತೀವಿ ಎಂದು ಪರಮೇಶ್ವರ್ ಸವಾಲ್  ಎಸೆದಿದ್ದಾರೆ. ಇದೆಲ್ಲಾ ಬಹಳ ನಡೆಯಲ್ಲ ಎಂದು ರಾಜಣ್ಣ ರಣಕಹಳೆ ಊದಿದ್ದಾರೆ.

ತಿರುಪತಿಯಲ್ಲಿ ಭಾರೀ ಕಾಲ್ತುಳಿತ, 6 ಮಂದಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಮಹತ್ವದ ವಿಚಾರದಲ್ಲಿ ಎರಡು ದಶಕದ ಬಳಿಕ ಕರ್ನಾಟಕ ನಕ್ಸಲ್​ ಮುಕ್ತವಾಗಿದೆ. ವಿಕ್ರಂಗೌಡ ಎನ್​ಕೌಂಟರ್ ಬಳಿಕ  ಕೆಂಪು ಉಗ್ರರು ಮುಖ್ಯವಾಹಿನಿಗೆ ಬಂದಿದ್ದಾರೆ. ಸಿದ್ದರಾಮಯ್ಯ ಎದುರೇ 6 ನಕ್ಸಲರು ಸರೆಂಡರ್ ಆಗಿದ್ದಾರೆ.

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more