News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

Published : Jan 08, 2025, 11:09 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ರದ್ದತಿ ವಿವಾದ ಭುಗಿಲೆದ್ದಿದೆ. ಡಿಕೆ ಶಿವಕುಮಾರ್‌ ವಿರುದ್ಧ ಸಿದ್ದರಾಮಯ್ಯ ಬಣ ಆಕ್ರೋಶ ವ್ಯಕ್ತಪಡಿಸಿದೆ. ಕ

 

ಬೆಂಗಳೂರು (ಜ.8): ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ಫೈಟ್‌ ಜೋರಾಗಿದೆ. ದೆಹಲಿಯಿಂದಲೇ ಡಿನ್ನರ್‌ ಪಾರ್ಟಿಯನ್ನು ಕ್ಯಾನ್ಸಲ್‌ ಮಾಡಿದ್ದಕ್ಕೆ ಡಿಕೆ ಶಿವಕುಮಾರ್‌ ವಿರುದ್ಧ ಕಾಂಗ್ರೆಸ್‌ ನಾಯಕರೇ ಕಿಡಿಕಿಡಿಯಾಗಿದ್ದಾರೆ.

ಇದಕ್ಕಾಗಿ ಡಿಕೆಶಿ ವಿರುದ್ಧ ಸಿದ್ದು ಬಣ  ನೇರಾನೇರ ಸಮರಕ್ಕಿಳಿದಿದೆ.  ನಮ್ಮ ಶಕ್ತಿ ತೋರಿಸ್ತೀವಿ ಎಂದು ಪರಮೇಶ್ವರ್ ಸವಾಲ್  ಎಸೆದಿದ್ದಾರೆ. ಇದೆಲ್ಲಾ ಬಹಳ ನಡೆಯಲ್ಲ ಎಂದು ರಾಜಣ್ಣ ರಣಕಹಳೆ ಊದಿದ್ದಾರೆ.

ತಿರುಪತಿಯಲ್ಲಿ ಭಾರೀ ಕಾಲ್ತುಳಿತ, 6 ಮಂದಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಮಹತ್ವದ ವಿಚಾರದಲ್ಲಿ ಎರಡು ದಶಕದ ಬಳಿಕ ಕರ್ನಾಟಕ ನಕ್ಸಲ್​ ಮುಕ್ತವಾಗಿದೆ. ವಿಕ್ರಂಗೌಡ ಎನ್​ಕೌಂಟರ್ ಬಳಿಕ  ಕೆಂಪು ಉಗ್ರರು ಮುಖ್ಯವಾಹಿನಿಗೆ ಬಂದಿದ್ದಾರೆ. ಸಿದ್ದರಾಮಯ್ಯ ಎದುರೇ 6 ನಕ್ಸಲರು ಸರೆಂಡರ್ ಆಗಿದ್ದಾರೆ.

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more